ಬೌದ್ಧ ಧರ್ಮ

 


🌷ಬೌದ್ಧ ಧರ್ಮದ ಪ್ರಮುಖ ಸಂಕೇತ -- - ಧರ್ಮಚಕ್ರ ಅಥವಾ ಪ್ರಾರ್ಥನಾ ಗಾಲಿ


🌷 ಬೌದ್ಧ ಧರ್ಮದ ಸ್ಥಾಪಕ - ----- ಗೌತಮ ಬುದ್ದ


🌷 ಗೌತಮ ಬುದ್ಧನ ಇನ್ನೋಂದು ಹೆಸರು -- ಸಿದ್ಧಾರ್ಥ


🌷 ಗೌತಮ ಬುದ್ಧನ ತಂದೆಯ ಹೆಸರು -- ಶುದ್ಧೋದನ


🌷 ಶುದ್ಧೋದನ ಈ ಕುಲಕ್ಕೆ ಸೇರಿದ ಅರಸ - - ಶಾಕ್ಯ ಕುಲ


🌷 ಶುದ್ಧೋದನ ರಾಜ್ಯವಾಳುತ್ತಿದ್ದ ಪ್ರದೇಶ - - ಕಪಿಲವಸ್ತು


🌷 ಬುದ್ಧನ ತಾಯಿಯ ಹೆಸರು - - ಮಾಯಾದೇವಿ


🌷 ಮಾಯಾದೇವಿಯ ತವರು ಮನೆ - - ದೇವದಾಹ ಎಂಬ ನಗರ


🌷 ಮಾಯಾದೇವಿ ಬುದ್ಧನಿಗೆ ಜನ್ಮ ನೀಡಿದ ಪ್ರದೇಶ -- ಲುಂಬಿಣಿ ವನ


🌷 ಲುಂಬಿಣಿವನ ಪ್ರಸ್ತುತ ಈ ಪ್ರದೇಶದಲ್ಲಿದೆ -- ನೇಪಾಳದ ಗಡಿ ಪ್ರದೇಶ


🌷 ಬುದ್ಧನ ಮಲತಾಯಿಯ ಹೆಸರು - - ಮಹಾ ಪ್ರಜಾಪತಿ


🌷 ಜಿಂಕೆಯ ವನ ಎಂದು ಕರೆಯಲ್ಪಡುವ ಪ್ರದೇಶ - ಸಾರಾನಾಥ


🌷 ಬುದ್ದನ ಕುರಿತಾದ ತಮಿಳು ಕೃತಿ - - ಮಣಿಮೇಖಲೈ


🌷 ಬುದ್ದನ ಬಾಲ್ಯದಲ್ಲಿ ಭವಿಷ್ಯ ನುಡಿದ ಸನ್ಯಾಸಿ - ಅನಿತ


🌷 ಬುದ್ದನ ಪತ್ನಿಯ ಹೆಸರು - ಯಶೋಧರಾ


🌷 ಬುದ್ಧನ ಮುಗುವಿನ ಹೆಸರು - ರಾಹುಲ


🌷 ಬುದ್ಧ ಸನ್ಯಾಸತ್ವ ಪಡೆಯಲು ಕಾರಣವಾದ ಅಂಶ - ವೃದ್ದ

ಕುಷ್ಠರೋಗಿ , ಶವ ಹಾಗೂ ಸನ್ಯಾಸಿ


🌷 ಸತ್ಯಾನ್ವೇಷಣಿ

ಬುದ್ಧನು ಲೌಕಿಕ ಪ್ರಪಂಚದಿಂದ ದೂರ ಸರಿಯಲು ಪ್ರಯತ್ನಿಸಿದ್ದು - 21 ನೇ ವಯಸ್ಸಿನಲ್ಲಿ


🌷 ಬುದ್ಧನು ಸತ್ಯಾನ್ವೇಷಣಿಗೆ ಹೊರಟ ಘಟನೆಯನ್ನು ಈ ಹೆಸರಿನಿಂದ ಕರೆಯುವರು - ಮಹಾಪರಿತ್ಯಾಗ


🌷 ರಾಜ್ಯ ತೊರೆದು ಹೊರಟ ಬುದ್ಧನು ತಲುಪಿದ ಮೊದಲ ಪ್ರದೇಶ - ಗಯಾ


🌷 ಬುದ್ಧನಿಗೆ ಜ್ಞಾನೇದಯವಾದದ್ದು - ಬೋದಿ ವೃಕ್ಷದ ಕೆಳಗೆ


🌷 ತಥಾಗತ ಎಂದರೇ - ಸತ್ಯವನ್ನು ಕಂಡವನು ಎಂದರ್ಥ


🌷 ಬುದ್ದನು ನಿರ್ವಾಣ ಹೊಂದಿದ ಪ್ರದೇಶ - ನೇಪಾಳದ ಕುಶೀನಗರ


❇ಬುದ್ದನ ತತ್ವಗಳು❇


👉�ನಾಲ್ಕು ಮೂಲ ತತ್ವಗಳು


👉�ನಾಲ್ಕು ಮಹಾನ್ ಸತ್ಯಗಳು


👉�ಅಷ್ಟಾಂಗ ಮಾರ್ಗ


❇ನಾಲ್ಕು ಮೂಲ ತತ್ವಗಳು❇


👉�ಅಹಿಂಸೆ

👉�ಸತ್ಯ ನುಡಿಯುವಿಕೆ

👉�ಕಳ್ಳತನ ಮಾಡದಿರುವುದು

👉�ಪಾವಿತ್ರತೆ


❇ನಾಲ್ಕು ಮಹಾನ್ ಸತ್ಯಗಳು❇

      


👉�ದುಃಖ

👉�ದುಃಖಕ್ಕೆ ಕಾರಣ

👉�ದುಃಖದ ನಿವಾರಣಿ

👉�ದುಃಖದ ನಿವಾರಣಿಗೆ ಮಾರ್ಗ


❇ಅಷ್ಟಾಂಗ ಮಾರ್ಗ❇


👉�ಒಳ್ಳೆಯ ನಂಬಿಕೆ

👉�ಒಳ್ಳೆಯ ಆಲೋಚನೆ

👉�ಒಳ್ಳೆಯ ಮಾತು

👉�ಉತ್ತಮ ನಡತೆ

👉�ಉತ್ತಮ ಜೀವನ

👉�ಒಳ್ಳೆಯ ಪ್ರಯತ್ನ

👉�ಉತ್ತಮ ವಿಚಾರಗಳ ನೆನಪು

👉�ಯೋಗ್ಯ ರೀತಿಯ ಧ್ಯಾನ


🌷 ಅಹಿಂಸೆಯೆ ದುಃಖಕ್ಕೆ ಮೂಲ ಕಾರಣ ಎಂಬ ಹೇಳಿಕೆ ನೀಡಿದವರು - ಬುದ್ದ


🌷 ಬುದ್ಧನ ಪ್ರಕಾರ ಮುಕ್ತಿಗೆ ಕೊಂಡೊಯ್ಯಲಿರುವ ದಾರಿ - ಅಷ್ಟಾಂಗ ಮಾರ್ಗ


🌷 ಅಷ್ಟಾಂಗ ಮಾರ್ಗವನ್ನು ಈ ಹೆಸರಿನಿಂದಲೂ ಕರೆಯುವರು - - ಮಾಧ್ಯಮಿಕ ಮಾರ್ಗ


🌷 ವ್ಯಕ್ತಿಯ ಮೋಕ್ಷ ಸಾಧನೆಗೆ ಸೂಕ್ತ ದಾರಿ ಕಲ್ಪಿಸುವ ಮಾರ್ಗ - ಅಷ್ಟಾಂಗ ಮಾರ್ಗ


🌷 ಬುದ್ಧನ ಉಪದೇಶಗಲನ್ನು ಒಳಗೊಂಡಿರುವ ಬೌದ್ಧ ಸಾಹಿತ್ಯ - ತ್ರಿಪಿಟಕ


❇ಬೌದ್ಧ ಧರ್ಮದ ಪ್ರಸಾರ❇


🌷 ಬುದ್ಧನ ಉಪದೇಶ ಈ ಭಾಷೆಯಲ್ಲಿ ಪ್ರಸಾರವಾಯಿತು - ಪಾಳಿ ಭಾಷೆ


🌷 ಬೌದ್ಧ ಧರ್ಮದ ಎರಡು ಪಂಗಡಗಳು - ಹೀನಾಯಾನ ಮತ್ತು ಮಹಾಯಾನ


🌷 ಬೌದ್ಧ ಮಹಾ ಸಭೆಗಳು

ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ರಾಜಗೃಹದಲ್ಲಿ ಜರುಗಿತು.


🌷 ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ವ್ಯವಸ್ಥೆಗೊಳಿಸಿದವರು - ಅಜಾತಶತೃ


🌷 ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ಇದರ ಅಧ್ಯಕ್ಷತೆ ವಹಿಸಿದವರು - ಮಹಾಕಶ್ಯಪಾ


🌷 ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ಈ ಸಭೆಯಲ್ಲಿ ತ್ರಿಪಿಟಕ ಎಂಬ ಗ್ರಂಥವನ್ನು ರಚಿಸಲಾಯಿತು


🌷 ಎರಡನೇ ಸಭೆ - ಕ್ರಿ.ಪೂ. 387 ರಲ್ಲಿ - ವೈಶಾಲಿಯಲ್ಲಿ ಜರುಗಿತು


🌷 ಮೂರನೇ ಸಭೆ - ಕ್ರಿ.ಪೂ. 237 ರಲ್ಲಿ ಪಾಟಲಿಪುತ್ರದಲ್ಲಿ ನಡೆಯಿತು


🌷 ಮೂರನೇ ಸಭೆ - ಕ್ರಿ.ಪೂ. 237 ರ ಸಭೆ - ಅಶೋಕನಿಂದ ಸಮಾವೇಶಗೊಂಡಿತು


🌷 ಮೂರನೇ ಸಭೆ - ಕ್ರಿ.ಪೂ. 237 ರ ಅಧ್ಯಕ್ಷತೆಯೆಯನ್ನು - ಮುಗ್ಗಲಿಪುತ್ರ ವಹಿಸಿದ್ದನ್ನು


🌷 ಮೂರನೇ ಸಭೆ - ಕ್ರಿ.ಪೂ. 237 ರಲ್ಲಿ ಕಥಾ ವಸ್ತು ಎಂಬ ಗ್ರಂಥವನ್ನು ರಚಿಸಲಾಯಿತು


🌷 ನಾಲ್ಕನೇ ಮಹಾಸಭೆ ಕ್ರಿ.ಶ.100 ರಲ್ಲಿ ಶ್ರೀನಗರದಲ್ಲಿ ನಡೆಯಿತು.


🌷 ನಾಲ್ಕನೇ ಮಹಾಸಭೆ ಕ್ರಿ.ಶ.100 ರಲ್ಲಿ ಕಾನಿಷ್ಕನ ಆಶ್ರಯದಲ್ಲಿ ನಡೆಯಿತು


🌷 ನಾಲ್ಕನೇ ಮಹಾಸಭೆ ಕ್ರಿ.ಶ.100 ರಲ್ಲಿ ಬೌದ್ಧ ಧರ್ಮ ಮಹಾಯಾನ ಹಾಗೂ ಹೀನಾಯಾನ ಎಂಬ ಎರಡು ಪಂಗಡಗಳಾಗಿ ವಿಭಜನೆಗೊಂಡಿತು .


❇ಬೌದ್ಧ ಧರ್ಮದ ಅವನತಿಗೆ ಕಾರಣ❇


1⃣ಹೀನಾಯಾನ ಮಹಾಯಾನ ಪಂಗಡಗಳ ಉಗಮ


2⃣ಬೌದ್ಧ ಭಿಕ್ಷು ಹಾಗೂ ಭಿಕ್ಷುಣಿಯರು ಕಾರ್ಯದಲ್ಲಿ ಉತ್ಸಾಹ ಹೀನಾರಾಗಿದ್ದರು


3⃣ಬೌದ್ಧ ಸಂಗಾರಾಗಳು ಸಂಪತ್ತಿನ ಕೇಂದ್ರವಾಗಿದ್ದು


4⃣ಭಿಕ್ಷುಗಳ ಅಶ್ಲೀಲ ನಡತೆ


5⃣ಗುಪ್ತ ಸಾಮ್ರಾಜ್ಯದ ಉಗಮ


6⃣ಶಂಕರಾಚಾರ್ಯರ ವಾಸ


7⃣ಮುಸಲ್ಮಾನರ ದಾಳಿ 


🌷 ತ್ರಿಪಿಟಕಗಳು - ಸುತ್ತ ಪಿಟಕ ,ವಿನಯ ಪಿಟಕ ಹಾಗೂ ಅಭಿಧಮ್ಮ ಪಿಟಕ


🌷 ಶಾಕ್ಯಮುನಿ ಎಂದು ಕರೆಸಿಕೊಂಡವರು - ಬುದ್ದ


🌷 ಬುದ್ಧನು ಜನಿಸಿದ ದಿನ - ವೈಶಾಖ ಶುದ್ಧ ಪೂರ್ಣಿಮೆಯ ದಿನ


🌷 ಬುದ್ಧನ ಮಲತಾಯಿಯ ಹೆಸರು - ಮಹಾಪ್ರಜಾಪತಿ ಗೌತಮಿ


🌷 ರಾಜಗೃಹದಲ್ಲಿ ಬುದ್ಧನು ಭೇಟಿಮಾಡಿದ ಸನ್ಯಾಸಿಗಳು - ಉದ್ರಕ ,ರಾಮಪುತ್ರ ,ಆರಾಢಕಾಲ


🌷 ಬುದ್ಧ ಪದದ ಅರ್ಥ - ಜ್ಞಾನೋದಯ ಪಡೆದವನು


🌷 ಬುದ್ಧನಿಗೆ ಜ್ಞಾನೋದಯವಾದ ದಿನ - ವೈಶಾಖ ಶುದ್ದ ಪೂರ್ಣಿಮೆಯಂದು


🌷 ಜ್ಞಾನೋದಯದ ನಂತರ ಅರಳಿ ಮರ - ಭೋದಿ ವೃಕ್ಷವಾಯಿತು


🌷 ತಥಾಗತ ಎಂಬುವುದಾಗಿ ಪ್ರಖ್ಯಾತಿ ಪಡೆದವನು - ಬುದ್ಧ


🌷 ತಥಾಗತ ಎಂದರೆ - ಸತ್ಯವನ್ನು ಕಂಡವನು


🌷 ಬುದ್ಧ ನಿರ್ವಾಣ ಹೊಂದಿದ್ಧು ಈ ವಯಸ್ಸಿನಲ್ಲಿ - 80


🌷 ಬುದ್ಧನು ಪ್ರಥಮ ಭಾರಿಗೆ ಭೋಧನೆ ಆರಂಬಿಸಿದ್ದು ಈ ಪ್ರದೇಶದಲ್ಲಿ - ಸಾರಾನಾಥದ ಜಿಂಕೆ ಉದ್ಯಾನ


🌷 ಬುದ್ಧನಿಗಿದ್ದ ಪ್ರಾಥಮಿಕ ಶಿಷ್ಯರು - 5 ಮಂದಿ


🌷 ಬುದ್ಧನ ಬ್ರಾಹ್ಮಣ ಶಿಷ್ಯರು - ಆನಂದ ,ಸಾರಿಪುತ್ರ ,ಮಾದ್ಗಲ್ಯಾಯನ್ .ಅಶ್ರಜಿತು ,ಉರವೇಲ


🌷 ಬುದ್ಧನ ಶೂದ್ರ ಶಿಷ್ಯರು - ಉಪಾಲಿ ಮತ್ತು ಸುನಿತ


🌷 ಬುದ್ಧನ ವೈಶ್ಯ ಶಿಷ್ಯ - ಅನಿರುದ್ಧ


🌷 ಬುದ್ಧನ ಮಹಿಳಾ ಶಿಷ್ಯೆಯರು - ಆಮ್ರ ಪಾಲಿ , ಸುಜಾತ ,ಕಿಸಾಗೋತಮಿ ಕ್ಷೇಮ


🌷 ಬುದ್ಧನ ಹಿಂದಿನ ಜನ್ಮ ಕಥೆಗಳನ್ನು ಬಂದಿರುವ ಕಥೆ - ಜಾತಕ ಕಥೆಗಳು


🌷 ಜಾತಕ ಕಥೆ ಕೃತಿಯ ಕರ್ತೃ - ಆರ್ಯ ಮಿತ್ರ


🌷 ಬೌದ್ಧ ಧರ್ಮದ ಹಿರಿಮೆಯನ್ನು ಕುರಿತು ಇರುವ ಗ್ರಂಥ A History of Indian civilization

A History of Indian civilization ಕೃತಿಯ ಕರ್ತೃ - ರಾಧಕುಮುಧ್ ಮುಖರ್ಜಿ


🌷 Encint India - ಕೃತಿಯ ಕರ್ತೃ - ವಿ.ಸಿ.ಪಾಂಡೆ


🌷 ಬುದ್ಧನ ಮೂರು ಆದರ್ಶಗಳು - ಬುದ್ಧಂ ಶರಣಂ ಗಚ್ಚಾಮಿ ,ಧರ್ಮ ಶರಣಂ ಗಚ್ಚಾಮಿ , ಸಂಘಂ , ಗಚ್ಚಾಮಿ


🌷 ಬೌದ್ಧ ಧರ್ಮದ ಪ್ರಚಾರದಲ್ಲಿ ಅಗ್ರಗಣ್ಯನಾದ ಅರಸ - ಅಶೋಕ


🌷 ಅಶೋಕನ ಮಕ್ಕಳ ಹೆಸರು - ಮಹೇಂದ್ರ ಮತ್ತು ಸಂಘಮಿತ್ರೆ


🌷 ಮಹೇಂದ್ರ ಮತ್ತು ಸಂಘಮಿತ್ರೆ ಬೌದ್ಧ ಧರ್ಮ ಪ್ರಚಾರ ಮಾಡಿದ ಸ್ಥಳ - ಬರ್ಮಾ ಮತ್ತು ಶ್ರೀಲಂಕಾ


🌷 ಬೌದ್ಧ ಧರ್ಮದ ಪ್ರಚಾರದಲ್ಲಿ ಪ್ರಮುಖ ಪಾತ್ರ ವಹಿಸಿದ ವಿದ್ಯಾಲಯ - ನಲಂದಾ ವಿಶ್ವವಿದ್ಯಾಲಯ


🌷 Light of Asia ಅಥವಾ ಏಷ್ಯಾದ ಬೆಳಕು ಎಂದು ಕರೆದವರು - ಸರ್ ಎಡ್ವಿನ್ ಅರ್ನಾಡ್


🌷 Edvine Arnald ರವರು - ಜೆಕೋ ಬುಕ್ತ ಕೃತಿಯಲ್ಲಿ ಬುದ್ಧನನ್ನ The Light of Asia ಎಂದು ಕರೆದಿದ್ದಾರೆ


🌷 ಹೀನಾಯಾನಿಗಳೆಂದರೆ - ಬುದ್ಧನ ಮೂಲ ತತ್ವದಲ್ಲಿ ನಂಬಿಕೆಯುಳ್ಳವರು


🌷 ಮಹಾಯಾನಿಗಳೆಂದರೇ - ಬುದ್ಧನನ್ನು ವಿಗ್ರಹ ರೂಪದಲ್ಲಿ ಆರಂಭಿಸಿದವರು


🌷 ಬುದ್ಧನ ಪಾದಗಳ ಗುರುತು ಅಥವಾ ಖಾಲಿ ಪೀಠಕ್ಕೆ ಪೂಜೆ ಸಲ್ಲಿಸುತ್ತಿದ್ದವರು - ಹೀನಾಯಾನ ಪಂಥದವರು


🌷 ಹೀನಾಯಾನಿಗಳು ಈ ರಾಜನ ಕಾಲದಲ್ಲಿ ಖ್ಯಾತಿ ಹೊಂದಿದ್ದರು - ಅಶೋಕ


🌷 ಬುದ್ಧನನ್ನು ದೇವರೆಂದು ಪರಿಗಣಿಸಿದವರು - ಮಹಾಯಾನಿಗಳು


🌷 ಮಹಾಯಾನ ಪಂಥ ಹೆಚ್ಚು ಪ್ರಚಲಿತದಲ್ಲಿದ್ದವು - ಕಾನಿಷ್ಕನ ಕಾಲದಲ್ಲಿ


🌷 ಬುದ್ದಗಯಾ ಹಾಗೂ ಬರಾಬರ್ ಗುಹಾಲಯ ಈ ರಾಜ್ಯದಲ್ಲಿದೆ - ಬಿಹಾರ


🌷 ಸಾಂಚಿಯ ಸ್ಥೂಪ ಈ ರಾಜ್ಯದಲ್ಲಿದೆ - ಮಧ್ಯಪ್ರದೇಶ


🌷 ಅಜಂತಾ ದೇವಾಲಯ ಈ ಪ್ರದೇಶದಲ್ಲಿದೆ - ಮಹಾರಾಷ್ಠ್ರ


🌷 ನಾಗರ್ಜುನಕೊಂಡ ಈ ಪ್ರದೇಶದಲ್ಲಿದೆ - ಆಂದ್ರಪ್ರದೇಶ


🌷 ವಿಶ್ವದಲ್ಲಿಯೆ ಅತಿ ದೊಡ್ಡದಾದ ಬೋರೋಬುದೂರ್ ಅಥವಾ ಬೃಹತ್ ಬುದ್ಧ ದೇವಾಲಯ ಇರುವ ಪ್ರದೇಶ ಇಂಡೋನೆಷ್ಯಾದ ಜಾವ ದ್ವೀಪದಲ್ಲಿ


🌷 1954 ಡಿಸೆಂಬರ್ ನಲ್ಲಿ ವಿಶ್ವ ಬೌದ್ಧ ಸಮ್ಮೇಳನ ನಡೆದ ಪ್ರದೇಶ - ಸಿಂಹಳ


🌷 ಡಾ//.ಬಿ.ಆರ್.ಅಂಬೇಡ್ಕರ್ ರವರು ಬೌದ್ಧ ಧರ್ಮವನ್ನು ಸ್ವಿಕರಿಸಲು ಪ್ರೇರಣೆಯಾದ ಸಮ್ಮೇಳನ - ಸಿಂಹಳದಲ್ಲಿ 1954 ರಲ್ಲಿ ನಡೆದ ಬೌದ್ಧ ಸಮ್ಮೇಳನ


🌷 ಅಂಬೇಡ್ಕರ್ ರವರು ಬೌದ್ಧ ಧರ್ಮವನ್ನು ಸ್ವೀಕರಿಸಿದ್ದು - 14/10/1956 ನಾಗಪುರದಲ್ಲಿ


🌷 ಅಂಬೇಡ್ಕರ್ ರವರು - ಬೌದ್ಧ ಧರ್ಮವನ್ನು ಸ್ವೀಕರಿಸಿದ ಸಂಧರ್ಭದಲ್ಲಿದ್ದ ಬೌದ್ಧ ಭಿಕ್ಷು - ಕುಶೀನಗರದ ಚಂದ್ರಮಣಿ


🌷 ಕ್ರಿ..ಶ. 2000 ದಲ್ಲಿ ತಾಲಿಬಾನ್ ಉಗ್ರರಿಂದ ನಾಶಗೊಂಡ ಬುದ್ಧನ ಶಿಲಾಕೃತಿ - ಅಫ್ಘಾನಿಸ್ಥಾನದ ಬೊಹೆಮಿಯಾನ್ ಪ್ರಾಂತ್ಯದ ಶಿಲಾಕೃತಿ


🌷 ಬುದ್ಧನು ಜನಿಸಿದ ವರ್ಷ - ಕ್ರಿ.ಪೂ. 567


🌷 ರಾಹುಲ ಪದದ ಅರ್ಥ - ತೊಡಕು

 

🌷 ಬುದ್ಧನಿಗೆ ಹೊಸ ವಿಚಾಗಳು ಹೊಳೆದುದನ್ನು ಈ ಹೆಸರಿನಿಂದ ಕರೆಯುವರು - ಜ್ಞಾನೋದಯ


🌷 ಸಂಸ್ಕೃತದಲ್ಲಿ ಬೌದ್ಧ ಗ್ರಂಥಗಳನ್ನು ಬರದ ಪಂಥ - ಮಹಾಯಾನ


🌷 ಮಧುರೈಯಲ್ಲಿ ದ್ರಾವಿಡ ಸಂಘವನ್ನು ಕಟ್ಟಿದವರು - ಜೈನರು


🌷 ನಮ್ಮ ರಾಷ್ಟ್ರೀಯ ಲಾಂಛನ - ಸಾರಾನಾಥದ ಸ್ತಂಭಗ್ರದ ಸಿಂಹಗಳ ಪ್ರತಿಮೆಯನ್ನ ಹೊಂದಿದೆ


🌷 ಬುದ್ಧನು ನಿರ್ವಾಣ ಹೊಂದಿದ ದಿನಾಂಕ - ಕ್ರಿ.ಪೂ. 480 ರಲ್ಲಿ


🌷 ಪ್ರಸ್ತುತ ಧರ್ಮ ಗುರುವಿನ ಹೆಸರು - ದಲೈಲಾಮಾ


🌷 ದಲೈಲಾಮ ಈ ಪ್ರದೇಶದವರು - ಟಿಬೆಟ್


🌷 ಬುದ್ಧನು ಬೋದಿಸಿದ ಆರ್ಯ ಸತ್ಯಗಳ ಸಂಖ್ಯೆ - ನಾಲ್ಕು


🌷 ಅಶೋಕನ ಕಾಲದಲ್ಲಿ ನಡೆದ ಬೌದ್ಧ ಸಮ್ಮೇಳನ - ಮೂರನೇಯದು


🌷 ಎರಡನೇ ಬೌದ್ಧ ಸಮ್ಮೇಳನ ನಡೆದ ಸ್ಥಳ - ವೈಶಾಲಿ


🌷 ಮೊದಲನೆ ಬೌದ್ಧ ಸಮ್ಮೇಳನ ನಡೆದ ಸ್ಥಳ - ರಾಜಗೃಹ


🌷 ಮೂರನೇ ಬೌದ್ಧ ಸಮ್ಮೇಳನ ನಡೆದ ಸ್ಥಳ - ಪಾಟಲಿ ಪುತ್ರ


🌷 ಬುದ್ದನ ಮೂೂಲ ಬೋಧನೆಗಳಲ್ಲಿ ಬದಲಾವಣಿ ಬಯಸದ ಬೌದ್ಧ ಭಿಕ್ಷುಗಳನ್ನು ಈ ಹೆಸರಿನಿಂದ ಕರೆಯುವರು - ಸ್ಥವಿರರು


🌷 ಬೌದ್ಧ ಧರ್ಮವನ್ನು ಜೈನಧರ್ಮದಿಂದ ಪ್ರತ್ಯೇಕಿಸುವ ತತ್ವ - ಎಲ್ಲಾ ಜೀವ ವಸ್ತುಗಳಿಗೆ ಆತ್ಮವಿದೆ ಎಂಬುದು


🌷 ಬುದ್ಧನ ಅಭಿಪ್ರಾಯದಂತೆ ನಿರ್ವಾಣ ಪಡೆಯಲು ಸೂಕ್ತವಾದ ಮಾರ್ಗ - ಕಠಿಮ ತಪ್ಪಸ್ಸು


🌷 ಭಿಕ್ಷುಣಿಯರ - ಭಿಕ್ಷುಗಳ ದಿನಚರಿಯ ನಿಯಮ ಸಂಘದ ಶಿಷ್ಟಾಚಾರಗಳು ಮುಂತಾದುವುಗಳನ್ನು ಹೊಂದಿರುವ ಪಿಟಕ - ವಿನಯಪಿಟಕ


🌷 ಬುದ್ದನ ವಚನ , ಕಥನ ,ತತ್ವ ನಿರೂಪಣಿಗಳಿಂದ ಕೂಡಿರುವ ಪಿಟಕ - ಸುತ್ತ ಪಿಟಕ


 🌷 ಬುದ್ಧನ ದಾರ್ಶನಿಕ ತತ್ವ ಹಾಗೂ ರಹಸ್ಯ ವಿಚಾರಗಳನ್ನು ಒಳಗೊಂಡಿರುವ ಪಿಟಕ - ಅಭಿದಮ್ಮ ಪಿಟಕ


🌷 ಪಿಟಕ ಪದದ ಅರ್ಥ - ಪೆಟ್ಟಿಗೆ ಅಥವಾ ಬುಟ್ಟಿ ಎಂದರ್ಥ


🌷 ಬುದ್ಧನು ತನ್ನ 16 ನೇ ವಯಸ್ಸಿನಲ್ಲಿ ವಿವಾಹವಾದನು


🌷 ಬುದ್ಧನು ಮಹಾ ಪರಿತ್ಯಾಗಿಯಾದುದು - 26 ನೇ ವಯಸ್ಸಿನಲ್ಲಿ


🌷 ಬುದ್ಧನು - ರಾಜಗೃಹವನ್ನು ತೊರೆದು ನಂತರ ಉರುವೇಲ ಗ್ರಾಮಕ್ಕೆ ಹೋಗಿ ಅಲ್ಲಿ ನಿರಂಜನ ನದಿಯಲ್ಲಿ ಸ್ನಾನ ಮಾಡಿ ಸುಜಾತ ಎಂಬುವವಳು ಕೊಟ್ಟ ಭಿಕ್ಷಾನ್ನವನ್ನ ತಿಂದು ನಂತರ ಗಯಾವನ್ನ ತಲುಪಿದ


🌷 ಬುದ್ಧಗಯಾದಲ್ಲಿ ತಪಸ್ಸನ್ನು ಕೈಗೊಂಡಿದ್ದು - 47 ದಿನ


🌷 ಬುದ್ಧನಿಗೆ ಜ್ಞಾನೋದಯವಾಗಿದ್ದು - 35 ನೇ ವಯಸ್ಸಿನಲ್ಲಿ


🌷 ಧರ್ಮ ಚಕ್ರದ ಪರಿವರ್ತನೆ ಎಂದರೆ - ಬುದ್ಧನು ತನ್ನ ಮೊದಲ ಪ್ರವಚನವನ್ನು ಸಾರಾನಾಥದ ಜಿಂಕೆಯವನ ದಲ್ಲಿ ಆರಂಭಿಸಿದ್ದನ್ನು ಈ ಹೆಸರಿನಿಂದ ಕರೆಯುವರು


🌷 ಬುದ್ಧನ ಮೊದಲ ಶಿಷ್ಯನ ಹೆಸರು - ಆನಂದ


🌷 ಬುದ್ದನು - ಉತ್ತರ ಪ್ರದೇಶದ ಗೋರಕ್ ಪುರ ಜಿಲ್ಲೆಯ ಕುಶಿನಗರದಲ್ಲಿ ಕ್ರ.ಪೂ. 487 ರಲ್ಲಿ ನಿರ್ವಾಣ ಹೊಂದಿದರು


🌷 ಬುದ್ಧನು ಬೋಧಿಸಿದ ಅಷ್ಟಾಂಗ ಮಾರ್ಗವು ಈ ಕಲ್ಪನೆಗೆ ಸಮಾನವಾಗಿದೆ - ಅರಿಸ್ಟಾಟಲ್ ಸುವರ್ಣ ಮಾಧ್ಯಮ ಕಲ್ಪನೆ


🌷 ಸುವರ್ಣ ಮಾಧ್ಯಮದ ಕಲ್ಪನೆ ನೀಡಿದವರು - ಅರಿಸ್ಟಾಟಲ್


🌷 4 ನೇ ಬೌದ್ಧ ಸಮ್ಮೇಳನ ನಡೆದದ್ದು - ಕುಂಡಲ ವನದಲ್ಲಿ ( ಕ್ರಿ.ಪೂ.100 ) ರಲ್ಲಿ


🌷 ಕುಂಡಲ ವನ ಈ ರಾಜ್ಯದಲ್ಲಿದೆ - ಕಾಶ್ಮೀರ


🌷 4ನೇ ಬೌದ್ಧ ಸಮ್ಮೇಳನ ನಡೆಸಿದವನು - ಕಾನಿಷ್ಕ


🌷 4 ನೇ ಬೌದ್ಧ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದವರು - ವಸುಮಿತ್ರ


🌷 5 ನೇ ಬೌದ್ಧ ಸಮ್ಮೇಳನ ನಡೆಸಿದವರು - ಹರ್ಷವರ್ಧನ


🌷 5 ನೇ ಬೌದ್ಧ ಸಮ್ಮೇಳನ ನಡೆದದ್ದು -ಕಾನೂಜ್ ನಲ್ಲಿ ಕ್ರಿ.ಶ. 643


🌷 5 ನೇ ಬೌದ್ಧ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದವರು - ಹ್ಯೂಯನ್ ತ್ಸಾಂಗ್


🌷 ನಲಂದಾ ಬೌದ್ಧ ವಿಶ್ವ ವಿದ್ಯಾಲಯವನ್ನು ಪೋಷಿಸಿದ ಅರಸ - ಹರ್ಷವರ್ಧನ


🌷 ಬೌದ್ಧ ಧರ್ಮವನ್ನು ಚೀನಾಗೆ ಪರಿಚಯಿಸಿದವರು - ಧರ್ಮರತ್ನ ಹಾಗೂ ಕಶ್ಯಾಪ


🌷 ಬೌದ್ಧ ಗ್ರಂಥಗಳನ್ನು ಚೀನಿ ಭಾಷೆಗೆ ತರ್ಜುಮೆ ಮಾಡಿದವನು - ಹ್ಯೂಯನ್ ತ್ಸಾಂಗ್


🌷 ನಲಂದಾ ವಿಶ್ವ ವಿದ್ಯಾಲಯಕ್ಕೆ ಬೆಂಕಿ ಇಟ್ಟ ಮುಸ್ಲಿಂ ದಾಳಿಕಾರ - ಭಕ್ತಿಯಾರ್ ಖಿಲ್ಜಿ


🌷 ಗಾಂಧಾರ ಶಿಲ್ಪಕಲೆಯನ್ನು ಹುಟ್ಟುಹಾಕಿದ ಧರ್ಮ - ಬೌದ್ಧ ಧರ್ಮ


🌷 ನಿರ್ವಾಣ ಎಂದರೇ - ಜನನ ಮರಣಗಳಿಂದ ಮುಕ್ತವಾಗಿ ದೈವಿ ಸಾನಿಧ್ಯ ಪಡೆಯುವುದು


🌷 ಕಪಿಲ ವಸ್ತು ಈ ಪ್ರದೇಶದಲ್ಲಿದೆ - ನೇಪಾಳ


🌷 ಬುದ್ಧನು ಮೋಕ್ಷ ಹೊಂದಿದ ದಿನವನ್ನು ಈ ಹೆಸರಿನಿಂದ ಕರೆಯಲಾಗಿದೆ - ಮಹಾಪರಿನಿರ್ವಾಣ


🌷 ಬುದ್ದನು ನಿರ್ವಾಣದ ಸಂಕೇತಗಳು - ಚೈತ್ಯಗಳು


🌷 ಬೌದ್ಧ ಧರ್ಮದ ಆಕ್ಸ್ ಫರ್ಡ್ ವಿಶ್ವ ವಿದ್ಯಾನಿಲಯ ಎಂದು ಕರೆಯಲ್ಪಡುವ ವಿ.ವಿ.ನಿಲಯ - ನಲಂದಾ ವಿಶ್ವ ವಿದ್ಯಾನಿಲಯ


🌷 ಬೌದ್ಧ ಗುರು ದಲಾಯಿಲಾಮಾ ಭಾರತಕ್ಕೆ ಟಿಬೆಟಿನಿಂದ ವಲಸೆ ಬಂದ ವರ್ಷ - ಕ್ರಿ.ಶ . 1959 ರಲ್ಲಿ


🌷 ಬುದ್ದನ ಸ್ವಾಮಿ ನಿಷ್ಠ ಸೇವಕ - ಚನ್ನ


🌷 ಮಹಾವೀರನ ಅನುಯಾಯಿಗಳಾದ ಮುನಿ - ವಸ್ತ್ರ

ಜೈನ ದೇವಾಲಯಗಳನ್ನು ಈ ಹೆಸರಿನಿಂದ ಕರೆಯುವರು - ಬಸದಿ


🌷 ಕೇವಲಿ ಎಂದರೆ - ಜ್ಞಾನಿ ಎಂದರ್ಥ


🌷 ಬುದ್ಧನ ಸ್ಮಾರಕಗಳಿರುವ ಪ್ರದೇಶ - ಸಾರಾನಾಥ


🌷 ಬುದ್ದನು ಪವಿತ್ರ ಸ್ನಾನ ಮಾಡಿದ ನಿರಂಜನ ನದಿಯ ಪ್ರಸ್ತುತ ಹೆಸರು - ಲೀಲಾಜನ್


🌷 ಸಂಸ್ಕೃತದಲ್ಲಿ ಅತ್ಯಂತ ಪ್ರಾಚೀನವಾದ ಪಾರಿಪುತ್ರ ಪ್ರಕರಣ ಎಂಬ ನಾಟಕವನ್ನ ರಚಿಸಿದವನು - ಅಶ್ವ ಘೋಷ


🌷 ಭಾರತದಲ್ಲಿ ಸ್ಥಾಪಿಸಲಾದ ಕೊನೆಯ ಬೌದ್ಧ ವಿ.ವಿ. ನಿಲಯ - ವಿಕ್ರಮಶೀಲ


🌷 ಕುಶಾನರ ಕಾಲಕ್ಕೆ ಸೇರಿದ ಬೌದ್ಧ ಸ್ಮಾರಕ ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದಲ್ಲಿ ಹೊರ ಬಿದ್ದಿತು - ಸಂಗೋಲ್


🌷 ಭಾರತದಲ್ಲಿ ರಚಿಸಲ್ಪಟ್ಟ ಕೊನೆಯ ಬೌದ್ಧ ಸಾಹಿತ್ಯ ಗ್ರಂಥದ ಹೆಸರು - ದೋಹಾ ಕೋಶ


🌷 ಗೌತಮ ಬುದ್ಧನನ್ನು ಪ್ರಪ್ರಥಮವಾಗಿ ಮಾನವ ರೂಪದಲ್ಲಿ ಪ್ರಕಟಿಸಿದ ಶಿಲ್ಪಕಲೆ - ಗಾಂಧಾರ ಶಿಲ್ಪಕಲೆ


🌷 ಅಭಿಧರ್ಮ ಪೀಠಿಕೆಯನ್ನು ರಚಿಸಿದ ಬೌದ್ಧ ಸಮ್ಮೇಳನ - ಪಾಟಲಿಪುತ್ರ ಸಂಗಿತಿ


🌷 ಮಹಾಯಾನ ಬೌದ್ಧರು ಪ್ರಪ್ರಥಮವಾಗಿ ವಿಗ್ರಹಾರಾಧನೆಯನ್ನು ಪ್ರಾರಂಭಿಸಿದ ವರ್ಷ - ಕ್ರಿ.ಶ.1 ನೇ ದಶಕ


🌷 ಬುದ್ದನ ಶಾಂತಿ ಸಂದೇಶದೊಂದಿಗೆ ರೋಹಿಣಿ ನದಿಯ ನೀರಿನ ಗಲಭೆಯನ್ನು ನಿವಾರಿಸಿಕೊಂಡ ರಾಜ್ಯಗಳು - ಶಾಕ್ಯಮ ಮತ್ತು ಕೋಸಲ


🌷 ಬುದ್ದನು ಈ ವಿಷಯದ ಕುರಿತು ಚರ್ಚೆ ಮಾಡುವುದನ್ನು ನಿರಾಕರಿಸಿದವನು - ಆತ್ಮ ಮತ್ತು ದೇವರು


🌷 ಪಾಟಲಿಪುತ್ರ ನಗರದ ನಿರ್ಮಾತೃ - ಅಜಾತಶತೃ


🌷 ಅಂಗೀರಸ ಎಂದು ಹೆಸರನ್ನು ಹೊಂದಿದವನು - ಬುದ್ಧ


🌷 ಗೊತಮ ಬುದ್ಧನು ವೈಶಾಲಿಯಲ್ಲಿ ಈ ಗುರುವಿನ ಬಳಿ ಪಾಂಡಿತ್ಯವನ್ನು ಸಂಪಾದಿಸಿದವನು - ಅಲಾರಕಲಾಮ


🌷 ಮೊಟ್ಟ ಮೊದಲ ಬೌದ್ಧ ಸನ್ಯಾಸಿನಿ - ಪ್ರಜಾಪತಿ ಗೌತಮಿ


🌷 ಬುದ್ಧನ ಪತ್ನಿ ಯಶೋಧರೆಯ ಇನ್ನೋಂದು ಹೆಸರು - ಭದ್ರಕಾಂತ ಕಾತ್ಯಾಯಿನಿ


🌷 ಬುದ್ಧಮ ಜೀವನದ ಐದು ಘಟನೆಗಳು ಹಾಗೂ ಅವುಗಳ ಸಂಕೇತ

ಜನನ - ಕಮಲ ಮತ್ತು ವೃಷಭ

ಜ್ಞಾನ ಪ್ರಾಪ್ತಿ - ಕುದುರೆ

ನಿರ್ವಾಣ - ಬೋಧಿವಕ್ಷ


🌷 ಪ್ರಥಮ ಧರ್ಮೋಪದೇಶ - ಧರ್ಮಚಕ್ರ

0 ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

Post a Comment (0)

ನವೀನ ಹಳೆಯದು