ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ "ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ"ಕ್ಕೆ ಚಾಲನೆ ನೀಡಲಾಯಿತು.
ಸಚಿವ ಕೆ. ಎಸ್. ಈಶ್ವರಪ್ಪ ಅವರು ಬೆಳಗಾವಿಯ ಸುವರ್ಣ ಸೌಧದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮ್ಮೇಳನ ಮತ್ತು ಈ ಅಭಿಯಾನಕ್ಕೆ ಚಾಲನೆ ನೀಡಿದರು
ಕೋವಿಡ್ ಮುಕ್ತ ಗ್ರಾಮ ಪಂಚಾಯತ್ ರೂಪಿಸುವುದು, ಆರೋಗ್ಯಪೂರ್ಣ ಗ್ರಾಮ ಪಂಚಾಯತ್ ನಿರ್ಮಾಣದ ಉದ್ದೇಶದಿಂದ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.
ಕಾಮೆಂಟ್ ಪೋಸ್ಟ್ ಮಾಡಿ